ಭವಾನಿ ರೇವಣ್ಣ ಹಾಗೂ ಕಾರು ಚಾಲಕ ನಾಪತ್ತೆ… SIT ಯಿಂದ ಶೋಧ ಕಾರ್ಯ!

ಬೆಂಗಳೂರು:- ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ ನಡೆಸಿದೆ. ಸುಡು ಬೇಸಿಗೆಯಲ್ಲಿ ಈ ಆಹಾರಗಳನ್ನು ಸೇವಿಸಿ ಸೂಪರ್ ಎನರ್ಜಿ ಸಿಗುತ್ತೆ! ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಭವಾನಿ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನ ವಶಕ್ಕೆ ಪಡೆಯಲು ಮುಂದಾಗಿದೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಙಾತ ಸ್ಥಳದಲ್ಲಿರುವ ಭವಾನಿಗಾಗಿ ಎಸ್​ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಅಪಹರಣ ಪ್ರಕರಣದ ಸಂತ್ರಸ್ತೆ … Continue reading ಭವಾನಿ ರೇವಣ್ಣ ಹಾಗೂ ಕಾರು ಚಾಲಕ ನಾಪತ್ತೆ… SIT ಯಿಂದ ಶೋಧ ಕಾರ್ಯ!