ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಾದ್ರೂ ಅರೆಸ್ಟ್ ಆಗಬಹುದು 1 ವರೆ ಕೋಟಿ ಕಾರಿನ ಒಡತಿ!
ಬೆಂಗಳೂರು:– ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಗೊಂಡಿದ್ದು, 1 ವರೆ ಕೋಟಿ ಕಾರಿನ ಒಡತಿ ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ. ಶ್ರೀ ಕ್ಷೇತ್ರ ಕುಕ್ಕೆಯಲ್ಲಿ ಭಾರೀ ಮಳೆ.. ಭಕ್ತರು ಪರದಾಟ..! ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಐಪಿಸಿ ಸೆಕ್ಷನ್ 120 ಬಿ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಜೈಲಿನಿಂದ … Continue reading ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಾದ್ರೂ ಅರೆಸ್ಟ್ ಆಗಬಹುದು 1 ವರೆ ಕೋಟಿ ಕಾರಿನ ಒಡತಿ!
Copy and paste this URL into your WordPress site to embed
Copy and paste this code into your site to embed