99 ಅಡಿಯ ಶ್ರೀ ಭದ್ರಕಾಳಮ್ಮ ದೇವಿಯ ಸೌಮ್ಯರೂಪ ವಿಗ್ರಹಕ್ಕೆ ಭೂಮಿ ಪೂಜೆ !

ಹೂಸಕೋಟೆ:- ತಾಲ್ಲೂಕಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 99 ಅಡಿಯ ಶ್ರೀ ಭದ್ರಕಾಳಮ್ಮ ದೇವಿಯ ಸೌಮ್ಯರೂಪ ವಿಗ್ರಹಕ್ಕೆ ಭೂಮಿ ಪೂಜೆ ನೆರವೇರಿಸಿದ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಕೆಬಿ ನಾಗರಾಜ ಶಾಸ್ತ್ರಿಗಳು. ತೆಳುವಾದ ಗಾಳಿಯಿಂದ ನೀರು ತಯಾರಿಸುವ ಉರವು ಲ್ಯಾಬ್ಸ್ – ಏನಿದರ ವಿಶೇಷತೆ!? ಹೊಸಕೋಟೆ ತಾಲ್ಲೂಕಿನ ಕಾಳಪ್ಪನಹಳ್ಳಿ ಗ್ರಾಮದ ಶ್ರೀ ಭದ್ರಕಾಳಿ, ಶ್ರೀ ಚೌಡೇಶ್ವರಿ ಮತ್ತು ಶ್ರೀ ಪ್ರತ್ಯಂಗಿರಾ ದೇವಿ ದೇವಾಲಯದ ಆವರಣದಲ್ಲಿ ಶ್ರೀ ಭದ್ರಕಾಳಮ್ಮನವರ ಸೌಮ್ಯ ರೂಪ 99 ಅಡಿ ವಿಗ್ರಹ ನಿರ್ಮಾಣಕ್ಕೆ 7 ವರ್ಷಗಳ … Continue reading 99 ಅಡಿಯ ಶ್ರೀ ಭದ್ರಕಾಳಮ್ಮ ದೇವಿಯ ಸೌಮ್ಯರೂಪ ವಿಗ್ರಹಕ್ಕೆ ಭೂಮಿ ಪೂಜೆ !