ಅರವಿಂದ್ ಕೇಜ್ರಿವಾಲ್​ಗೆ ಬಿಗ್ ರಿಲೀಫ್; ಮತ್ತೆ ಜಾಮೀನು!

ನವದೆಹಲಿ:- ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ರೂಸ್ ಅವೆನ್ಯೂ ಕೋರ್ಟ್ ಜಾಮೀನು ನೀಡಿದೆ. ರೇಣುಕಾಸ್ವಾಮಿ ಕೊಲೆ ಬೆನ್ನಲ್ಲೇ ಸದ್ದು ಮಾಡುತ್ತಿದೆ ದರ್ಶನ್ ಫಾರ್ಮ್ ಹೌಸ್ ನಿರ್ಮಾಣ ಗುತ್ತಿಗೆ ಪಡೆದಿದ್ದ ಕಂಪನಿ ರೈಟರ್ ಸಾವು..! ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು 1 ಲಕ್ಷ ಬಾಂಡ್ ಮೇಲೆ ಅವರಿಗೆ ಜಾಮೀನು ನೀಡಿದ್ದಾರೆ. ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ಕುರಿತು ಪ್ರಾಸಿಕ್ಯೂಷನ್‌ ಮತ್ತು ವಕೀಲರ ವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಈ … Continue reading ಅರವಿಂದ್ ಕೇಜ್ರಿವಾಲ್​ಗೆ ಬಿಗ್ ರಿಲೀಫ್; ಮತ್ತೆ ಜಾಮೀನು!