ಕೋಲಾರ: ಮಾಜಿ ಸ್ಪೀಕರ್ ರಮೇಶ್ಕುಮಾರ್ಗೆ ಬಿಗ್ ರಿಲೀಫ್- ಅರಣ್ಯ ಭೂಮಿ ಒತ್ತುವರಿ ಕೇಸ್ ಅರ್ಜಿ ವಜಾ
ಶ್ರೀನಿವಾಸಪುರ – ಮಾಜಿ ಸ್ಪೀಕರ್ ರಮೇಶ್ ಕುಮಾರ್ರಿಂದ ಅರಣ್ಯ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಶಿವಾರೆಡ್ಡಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿದೆ. ಈಗಾಗಲೇ ಸರ್ವೆ ವರದಿ ಸಲ್ಲಿಕೆಯಾಗಿರುವ ಹಿನ್ನೆಲೆ ರಿಟ್ ಅರ್ಜಿರನ್ನು ವಜಾ ಮಾಡಲಾಗಿದೆ. ವರದಿ ಪ್ರಶ್ನಿಸಲು ರಮೇಶ್ ಕುಮಾರ್ರಿಗೆ ಹೈಕೋರ್ಟ್ ಅವಕಾಶ ನೀಡಿದೆ. ಇನ್ನು ಈ ವಿಚಾರವಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಕುಮಾರ್, ಇಷ್ಟು ದಿವಸ ಬಂದಿದ್ದು ರೀಲ್ ಹಾಗೂ ಟ್ರಯಲ್ ಅಷ್ಟೇ. ಸೋಮವಾರದಿಂದ ಸಿನಿಮಾ ಶುರುವಾಗುತ್ತದೆ ಎಂದು … Continue reading ಕೋಲಾರ: ಮಾಜಿ ಸ್ಪೀಕರ್ ರಮೇಶ್ಕುಮಾರ್ಗೆ ಬಿಗ್ ರಿಲೀಫ್- ಅರಣ್ಯ ಭೂಮಿ ಒತ್ತುವರಿ ಕೇಸ್ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed