Congress Guarantee: ಬಿಗ್ ಶಾಕ್.! 5 ಉಚಿತ ಗ್ಯಾರಂಟಿ ಕ್ಯಾನ್ಸಲ್: ಕೈ ಶಾಸಕನ ಸ್ಫೋಟಕ ಹೇಳಿಕೆ

ರಾಮನಗರ : ಗ್ಯಾರಂಟಿ ಯೋಜನೆ ರದ್ದು ಮಾಡಲಾಗುತ್ತದೆ ಎಂದು ಕೈ ಶಾಸಕ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹೌದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣಹೇಳಿದ್ದಾರೆ. ಸದ್ಯ ಶಾಸಕರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮತದಾರರಿಗೆ ಮತ್ತೆ ಬ್ಲ್ಯಾಕ್ ಮೇಲ್ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್ ಪರ ಮತ ನೀಡುವಂತೆ ಶಾಸಕರು ತಾಕೀತು … Continue reading Congress Guarantee: ಬಿಗ್ ಶಾಕ್.! 5 ಉಚಿತ ಗ್ಯಾರಂಟಿ ಕ್ಯಾನ್ಸಲ್: ಕೈ ಶಾಸಕನ ಸ್ಫೋಟಕ ಹೇಳಿಕೆ