ಅರವಿಂದ ಕೇಜ್ರಿವಾಲ್ ಗೆ ಬಿಗ್ ಶಾಕ್.. ತಾತ್ಕಾಲಿಕ ಜಾಮೀನು ತಡೆ ಹಿಡಿದ ಹೈಕೋರ್ಟ್!
ನವದೆಹಲಿ:– ಅರವಿಂದ ಕೇಜ್ರಿವಾಲ್ ಗೆ ಬಿಗ್ ಶಾಕ್ ಎದುರಾಗಿದ್ದು, ತಾತ್ಕಾಲಿಕ ಜಾಮೀನನ್ನು ಹೈಕೋರ್ಟ್ ತಡೆ ಹಿಡಿದಿದೆ. ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ದೆಹಲಿ ಸಿಎಂ ಗೆ ಶಾಕ್ ಎದುರಾಗಿದೆ. ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ.. ವಿಜಯೇಂದ್ರ! ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರ ಜಾಮೀನನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಕೂಡಲೇ ಹೈಕೋರ್ಟ್ನಿಂದ ವಿಚಾರಣೆ … Continue reading ಅರವಿಂದ ಕೇಜ್ರಿವಾಲ್ ಗೆ ಬಿಗ್ ಶಾಕ್.. ತಾತ್ಕಾಲಿಕ ಜಾಮೀನು ತಡೆ ಹಿಡಿದ ಹೈಕೋರ್ಟ್!
Copy and paste this URL into your WordPress site to embed
Copy and paste this code into your site to embed