ಬೆಂಗಳೂರು ಮಂದಿಗೆ ಬಿಗ್ ಶಾಕ್.. ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ!

ಬೆಂಗಳೂರು:- ಬೆಂಗಳೂರು ಮಂದಿಗೆ ಬಿಗ್ ಶಾಕ್ ಎದುರಾಗಿದ್ದು, ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ. Siddaramaiah: ಚುನಾವಣೆ ಫಲಿತಾಂಶಕ್ಕೂ, ಪೆಟ್ರೋಲ್-ಡೀಸೆಲ್ ಏರಿಕೆಗೂ ಸಂಬಂಧ ಇಲ್ಲ – ಸಿದ್ದರಾಮಯ್ಯ! ಚುನಾವಣೆಯ ಬಳಿಕ ನೀರಿನ ಮೇಲಿನ ದರ ಏರಿಕೆ ಸುಳಿವು ನೀಡಿದ್ದ ಸರ್ಕಾರ, ಇದೀಗ 10 ವರ್ಷಗಳ ಬಳಿಕ ನೀರಿನ ದರ ಏರಿಕೆಗೆ ಪ್ಲಾನ್ ನಡೆಸಿದೆ. ಈಗಾಗಲೇ ಜಲಮಂಡಳಿ ದರ ಏರಿಕೆಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದು, ಜನರಿಗೆ ಮತ್ತಷ್ಟು ಹೊರೆಬೀಳುವ ಸಾಧ್ಯತೆ ಇದೆ. ಅಧಿಕಾರಕ್ಕೆ ಬಂದ ಹೊತ್ತಲ್ಲೇ ಜಲಮಂಡಳಿಯ … Continue reading ಬೆಂಗಳೂರು ಮಂದಿಗೆ ಬಿಗ್ ಶಾಕ್.. ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ!