ಅಕ್ರಮ ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್: ಈ ಸುದ್ದಿ ಮಿಸ್ ಮಾಡ್ದೆ ಓದಿ!

ಬೆಂಗಳೂರು:- ಅಕ್ರಮ ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್ ಎದುರಾಗಿದ್ದು, ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮೃತ ಹಮಾಸ್‌ ನಾಯಕ ಯಹ್ಯಾ ಸಿನ್ವರ್‌ ಮತ್ತೊಂದು ವಿಡಿಯೊ ಬಿಡುಗಡೆ ಮಾಡಿದ ಇಸ್ರೇಲ್‌ ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ‌ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ … Continue reading ಅಕ್ರಮ ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್: ಈ ಸುದ್ದಿ ಮಿಸ್ ಮಾಡ್ದೆ ಓದಿ!