Hubballi: ಚಿನ್ಮಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ತಿರಂಗಾ ಯಾತ್ರೆ!

ಹುಬ್ಬಳ್ಳಿ: ನಗರದ ಚಿನ್ಮಯ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ನೂರಾರು ವಿದ್ಯಾರ್ಥಿಗಳು, 21 ಅಡಿ ಉದ್ದ ಹಾಗೂ 14 ಅಡಿ ಅಗಲದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. Power Cut In Bengaluru: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಇರಲ್ಲ! ಭಾರತ ಮಾತಾ ಕೀ ಜೈ, ವಂದೇ ಮಾತರಂ ಜಯ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಚನ್ನಮ್ಮ ವೃತ್ತದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಯಾತ್ರೆ ಸಂಪನ್ನಗೊಳಿಸಿದರು. ಹಮ್ … Continue reading Hubballi: ಚಿನ್ಮಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ತಿರಂಗಾ ಯಾತ್ರೆ!