ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್: ದರ್ಶನ್ ಅಭಿಮಾನಿಗಳಿಗೆ ಇದು ಟೆನ್ಷನ್ ಸುದ್ದಿ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದರ್ಶನ್ ಗೆ ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಈಗಾಗಲೇ ಪವಿತ್ರಾ ಗೌಡ ಎ1 ಆಗಿದ್ದರೆ, ದರ್ಶನ್ ಎ2 ಆಗಿದ್ದರು. ಆದರೆ ದರ್ಶನ್ ಅವರನ್ನೇ ಎ1 ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ತನಿಖೆ ವೇಳೆ ಕೊಲೆ ಕೇಸ್‌ನಲ್ಲಿ ದರ್ಶನ್ ಭಾಗಿಯಾಗಿರೋ ಬಗ್ಗೆ‌ ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗುತ್ತಿವೆ. Breaking News: ಆಟಿಕೆ ಎಂದು ಹಾವು ಕಚ್ಚಿ ಕೊಂದ ಹಸುಗೂಸು! ರೇಣುಕಾಸ್ವಾಮಿ ಕೊಲೆ … Continue reading ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್: ದರ್ಶನ್ ಅಭಿಮಾನಿಗಳಿಗೆ ಇದು ಟೆನ್ಷನ್ ಸುದ್ದಿ!