Hubballi: ಕಾಂಗ್ರೆಸ್ ನಾಯಕರಿಂದ ಬೃಹತ್ ಪಾದಯಾತ್ರೆ!

ಹುಬ್ಬಳ್ಳಿ : ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಮತ್ತು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಮಹಾ ಅಧಿವೇಶನಕ್ಕೆ 100ವರ್ಷ ಪೂರೈಸಿದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಕಿಮ್ಸ್ ಆಸ್ಪತ್ರೆ ಮುಖ್ಯದ್ವಾರದ ಬಳಿ ಇರುವ ಗಾಂಧಿ ಪ್ರತಿಮೆಯಿಂದ ವಿದ್ಯಾನಗರ ಮಹಿಳಾ ವಿದ್ಯಾಪೀಠದವರೆಗೆ ನಡೆದ ಪಾದಯಾತ್ರೆಯಲ್ಲಿ ನಡೆಸಲಾಯಿತು. ವಿಪಕ್ಷ ನಾಯಕ ಅಶೋಕ್ ಗೆ ಬಿಗ್ ಶಾಕ್: ನೂರಾರು ಕೋಟಿ ಬೆಲೆಬಾಳುವ ಜಮೀನಿನ ಹಗರಣದ ದಾಖಲೆ ಬಿಡುಗಡೆ! ಈ ಸಂದರ್ಭದಲ್ಲಿ ಗಾಂಧಿ ನಡಿಗೆ ಸಮಾರೋಪಗೊಳಿಸಿ ಮಾತನಾಡಿದ ಶಾಸಕ ಅಬ್ಬಯ್ಯಾ ಪ್ರಸಾದ್ … Continue reading Hubballi: ಕಾಂಗ್ರೆಸ್ ನಾಯಕರಿಂದ ಬೃಹತ್ ಪಾದಯಾತ್ರೆ!