ಸುರೇಶ್ ವಿರುದ್ಧ ಭರ್ಜರಿ ಗೆಲುವು.. ಡಾ. ಸಿ ಎನ್ ಮಂಜುನಾಥ್ ಹೇಳಿದಿಷ್ಟು!

ಬೆಂಗಳೂರು:– ಡಿಕೆ ಸುರೇಶ್​ ವಿರುದ್ಧ ಭರ್ಜರಿ ಗೆಲುವು ವಿಚಾರವಾಗಿ ಡಾ. ಸಿ ಎನ್ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಚಿನ್ನ, ಬೆಳ್ಳಿ ಎರಡೂ ದುಬಾರಿ; ಬೆಲೆ ಏರಿಕೆಗೆ ಗ್ರಾಹಕ ಕಂಗಾಲು! ಈ ಸಂಬಂಧ ಮಾತನಾಡಿದ ಅವರು,ಪ್ರತಿಷ್ಟಿತ ಹಾಗೂ ಹೈವೋಲ್ಟೆಜ್ ಕ್ಷೇತ್ರವಾಗಿತ್ತು. ಜನ ಪ್ರೀತಿಯಿಂದ ಅಭಿಮಾನದಿಂದ ಮತ ಕೊಟ್ಟಿದ್ದಾರೆ. ಜನ ಕೊಟ್ಟ ಪ್ರೀತಿಗೆ ಧನ್ಯವಾದಗಳು. 50 ಸಾವಿರ ಅಥವಾ 2 ಲಕ್ಷ ರೇಂಜ್​​ನಲ್ಲಿ ಗೆಲ್ಲುತ್ತೇವೆ ಅಂತಾ ಇತ್ತು. 2 ಲಕ್ಷ ರೇಂಜ್​ನಲ್ಲಿ ಗೆದ್ದಿದ್ದೇವೆ. ಇದಕ್ಕಾಗಿ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಈ … Continue reading ಸುರೇಶ್ ವಿರುದ್ಧ ಭರ್ಜರಿ ಗೆಲುವು.. ಡಾ. ಸಿ ಎನ್ ಮಂಜುನಾಥ್ ಹೇಳಿದಿಷ್ಟು!