BBK11: ಬಿಗ್ ಬಾಸ್ ಮನೆಯಲ್ಲಿ ಧಗ ಧಗ- ಉಗ್ರಂ ಮಂಜು, ಕುಂದಾಪುರ ನಡುವೆ ಕಿರಿಕ್!

ಬಿಗ್ ಬಾಸ್ ಸೀಸನ್ 11ರಲ್ಲಿ ಸ್ವರ್ಗ, ನರಕದ ಯುದ್ಧ ಶುರುವಾಗಿದೆ. ಇಂದಿನ ಟಾಸ್ಕ್‌ನಲ್ಲಿ ನರಕದ ನಿವಾಸಿಗಳಿಗೆ ಸ್ವರ್ಗದಲ್ಲಿರುವ ಸ್ಪರ್ಧಿಗಳು ಶಿಕ್ಷೆಗೆ ಗುರಿಪಡಿಸಿದ್ದಾರೆ. ಸ್ವರ್ಗದವರು ತೆಗೆದುಕೊಂಡ ತೀರ್ಮಾನದಂತೆ ಮನೆ ಕೆಲಸದ ಜವಾಬ್ದಾರಿಯನ್ನು ನರಕ ನಿವಾಸಿಗಳ ಮಾಡಬೇಕು. ಬೆಳಗಾವಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆ ಮಾಡಲು ನಮ್ಮ ಅಭ್ಯಂತರವಿಲ್ಲ: ಶೆಟ್ಟರ್! ನರಕದಲ್ಲಿರುವ ಏಳು ಸ್ಪರ್ಧಿಗಳು ಬಿಗ್ ಬಾಸ್ ಮನೆಯ ಕೆಲಸ ಮಾಡಲು ಆರಂಭಿಸಿದ್ದಾರೆ. ಅಂದರೆ ಮನೆಯನ್ನ ತೊಳೆಯೋದು, ಗುಡಿಸೋದು ಹೀಗೆ ಎಲ್ಲಾ ಕೆಲಸವನ್ನು ಮಾಡುತ್ತಾ ಇದ್ದಾರೆ. ಆಟ ಮೊದಲ ದಿನವೇ ಸ್ವರ್ಗ, … Continue reading BBK11: ಬಿಗ್ ಬಾಸ್ ಮನೆಯಲ್ಲಿ ಧಗ ಧಗ- ಉಗ್ರಂ ಮಂಜು, ಕುಂದಾಪುರ ನಡುವೆ ಕಿರಿಕ್!