ಬಿಹಾರ ಮೂಲದ ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್ ಎನ್​ಕೌಂಟರ್​..!

ಉತ್ತರ ಪ್ರದೇಶ:– ಬಿಹಾರದ ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್ ನೀಲೇಶ್​ ರೈ ಎಂಬಾತನನ್ನು ಪೊಲೀಸರು ಎನ್ ಕೌಂಟರ್ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ. Breaking: ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ..! ನೀಲೇಶ್​ ರೈ ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನನ್ನು ಹಿಡಿದುಕೊಟ್ಟವರಿಗೆ 2.5 ಲಕ್ಷ ಬಹುಮಾನವನ್ನು ಕೂಡ ಘೋಷಿಸಲಾಗಿತ್ತು. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗಳ ಜಂಟಿ ತಂಡ ಬುಧವಾರ ರಾತ್ರಿ ಎನ್‌ಕೌಂಟರ್ ನಡೆಸಿದೆ. ನೀಲೇಶ್ ರೈ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ … Continue reading ಬಿಹಾರ ಮೂಲದ ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್ ಎನ್​ಕೌಂಟರ್​..!