ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸಾವು!

ಚಾಮರಾಜನಗರ: ಬೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಪಾದ ಚಾರಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವಿಗಿಡಾಗಿರುವ ಘಟನೆ ನಡೆದಿದೆ. ಮಹದೇವಪುರ: ವರ್ತೂರಿನಲ್ಲಿ ಮೂರನೇ ವರ್ಷದ ದಸರ ಮಹೋತ್ಸವ! ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ ಬೇಗೂರು ಗ್ರಾಮದ ಹಳೆಯ ಪೊಲೀಸ್ ಠಾಣೆಯ ಸಮೀಪ ರಸ್ತೆ ದಾಟುತ್ತಿದ್ದ ಗ್ರಾಮದ ಸಣ್ಣಮ್ಮ ಎಂಬುವರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೈಸೂರು ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಕಾರಣ ಸಣ್ಣಮ್ಮ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ರು. ಈ ವೇಳೆ ಬೇಗೂರು ಸರ್ಕಾರಿ … Continue reading ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸಾವು!