Road Accident: ಪಾದಚಾರಿಗಳ ಮೇಲೆ ಹರಿದ ಬೈಕ್: ಮೂವರು ದುರ್ಮರಣ!

ವಿಜಯಪುರ:- ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ರಸ್ತೆ ಬದಿ ನಿಂತಿದ್ದವರ ಮೇಲೆ ಬೈಕ್ ಹರಿದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ. ಸರ್ಕಾರಿ ಕೆಲಸ, ಕೈ ತುಂಬಾ ಸಂಬಳ: ನಿಮಗೂ ಈ ಜಾಬ್ ಬೇಕಾ!?, ಕೂಡಲೇ ಇಲ್ಲಿ ಅಪ್ಲೈ ಮಾಡಿ! ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರ ನಿಂಗರಾಜ ಚೌಧರಿ (22), ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನೀಲ ಖೈನೂರ (23) ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ‌ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ … Continue reading Road Accident: ಪಾದಚಾರಿಗಳ ಮೇಲೆ ಹರಿದ ಬೈಕ್: ಮೂವರು ದುರ್ಮರಣ!