“ಬಿರಿಯಾನಿ ವಿವಾದ “..ದರ್ಶನ್ & ಗ್ಯಾಂಗ್ ಗೆ ಇನ್ನೇನಿದ್ದರೂ ಜೈಲೂಟ!

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಿಕ್ಕಿ ಬಿದ್ದಿರೋದು ನಿಜಕ್ಕೂ ಶಾಕಿಂಗ್ ಎನಿಸಿದೆ. ಅಲ್ಲದೇ ಪೊಲೀಸರು ಅವರಿಗೆ ವಿಐಪಿ ಟ್ರೀಟ್​ಮೆಂಟ್ ಸಿಕ್ಕಿದ್ದಕ್ಕೆ ಪೊಲೀಸರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಲಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್​ಗೆ ಅನ್ನ-ಸಾರು ನೀಡಲಾಗಿದೆ. ಬೆಂಗಳೂರಲ್ಲಿ ಹೆಚ್ಚಾಯ್ತು HIV ಕೇಸ್… ಏಡ್ಸ್ ರೋಗಕ್ಕೆ ತುತ್ತಾಗುತ್ತಿದ್ದಾರೆ ಯುವಕರು! ದರ್ಶನ್ ಅವರು ಜೂನ್ 11ರಂದು ಅರೆಸ್ಟ್ ಆದರು. ಅಂದು ರಾತ್ರಿ ದರ್ಶನ್ ಹಾಗೂ ಅವರ ಗ್ಯಾಂಗ್​ಗೆ ಬಿರಿಯಾನಿ ನೀಡಲಾಗಿತ್ತು. ಜೈಲಿನ ಹೊರ ಭಾಗದಲ್ಲಿ … Continue reading “ಬಿರಿಯಾನಿ ವಿವಾದ “..ದರ್ಶನ್ & ಗ್ಯಾಂಗ್ ಗೆ ಇನ್ನೇನಿದ್ದರೂ ಜೈಲೂಟ!