ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿರುವ ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಕರಣದ ಮತ್ತೊಬ್ಬ ಆರೋಪಿ ಇನ್ಸ್ಪೆಕ್ಟರ್ನ್ನು ಸಿಐಡಿ ಎಸ್ಐಟಿ ಬಂಧಿಸಿದೆ. ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯ ಬಂಧಿತ ಆರೋಪಿ. ಈ ಲಕ್ಷ್ಮೀಕಾಂತಯ್ಯ ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿ ಆಗಿದ್ದರು. ಇಂದು ಬೆಳಗ್ಗೆ ಇವರನ್ನು ಬಂಧಿಸಿದ್ದಾರೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಲಕ್ಷ್ಮೀಕಾಂತಯ್ಯ ಅವರನ್ನು ಎಸ್ಐಟಿ, ಒಂದನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಿದೆ.
Breaking: ಬಿಟ್ ಕಾಯಿನ್ ಹಗರಣ: SIT ಅಧಿಕಾರಿಗೆ ಕಾರಿನಿಂದ ಗುದ್ದಿ ಡಿವೈಎಸ್ಪಿ ಶ್ರೀಧರ್ ಎಸ್ಕೇಪ್!
![Demo](https://ainlivenews.com/wp-content/uploads/2023/12/spoorthi-1.jpg)
ಇನ್ನೂ ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವುದಕ್ಕೆ ತೆರಳಿದಾಗ ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ ಆದ ಘಟನೆ ನಿನ್ನೆ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ.
Bigg Breaking: ವಿದ್ಯುತ್ ಬಳಸುವವರಿಗೆ ಬಂಪರ್ ಆಫರ್: ಪ್ರತಿ ಯೂನಿಟ್ ಮೇಲೆ 1 ರೂ. 10 ಪೈಸೆ ಇಳಿಕೆ
![](https://ainlivenews.com/wp-content/uploads/2024/01/Ad-Banner-copy-scaled.jpg)