Yatnal: ಕೇಂದ್ರದಲ್ಲಿ ಮತ್ತೆ ಬಿಜೆಪಿ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್: ಯತ್ನಾಳ್.. !

ಯಾದಗಿರಿ:- ಕೇಂದ್ರದಲ್ಲಿ ಮತ್ತೆ ಬಿಜೆಪಿ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಿತ್ಯ ಚಪಾತಿ ತುಪ್ಪ ತಿನ್ನುತ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ..! ಈ ಸಂಬಂಧ ಮಾತನಾಡಿದ ಅವರು,ದಲಿತರು ಮತ್ತು ಹಿಂದುಳಿದವರಿಗೆ ಕಾಂಗ್ರೆಸ್ ಭಾರೀ ಮೋಸ ಮಾಡಿದೆ. ಸಂವಿಧಾನದಲ್ಲಿ ಕೇವಲ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರು, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಧರ್ಮಕ್ಕೆ ಮೀಸಲಾತಿ ಕೊಡಲು ಬರುವುದಿಲ್ಲ. ಮೂರನೇ ಬಾರಿ ಪ್ರಧಾನಿಯಾದ … Continue reading Yatnal: ಕೇಂದ್ರದಲ್ಲಿ ಮತ್ತೆ ಬಿಜೆಪಿ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್: ಯತ್ನಾಳ್.. !