G Parameshwar: ಗೃಹ ಸಚಿವ ಪರಮೇಶ್ವರ್ ವಿರುದ್ಧ ಬಿಜೆಪಿ ದೂರು..! ಯಾಕೆ ಗೊತ್ತಾ..?

ಬೆಂಗಳೂರು: ಕಾಶ್ಮೀರದ ಪುಲ್ವಾಮ ದಾಳಿಗೆ ಬಿಜೆಪಿ ಕಾರಣ ಎಂಬ ಗೃಹ ಸಚಿವ ಪರಮೇಶ್ವರ್ (G Parameshwar) ಮತ್ತು ಕೆಲ ಕಾಂಗ್ರೆಸ್ ಶಾಸಕರ ಹೇಳಿಕೆ ವಿಚಾರವಾಗಿ ಚುನಾವಣಾ ಆಯೋಗಕ್ಕೆ (Election Commission) ಬಿಜೆಪಿ ದೂರು ಸಲ್ಲಿಕೆ ಮಾಡಿದೆ. ಸಚಿವ ಪರಮೇಶ್ವರ್ ಮತ್ತು ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರಿಂದ ನೃಪತುಂಗ ರಸ್ತೆಯಲ್ಲಿರುವ ಮುಖ್ಯ … Continue reading G Parameshwar: ಗೃಹ ಸಚಿವ ಪರಮೇಶ್ವರ್ ವಿರುದ್ಧ ಬಿಜೆಪಿ ದೂರು..! ಯಾಕೆ ಗೊತ್ತಾ..?