ರಾಮಮಂದಿರ ವಿಚಾರಕ್ಕೆ ಬಿಜೆಪಿ – ಕಾಂಗ್ರೆಸ್ ಮಧ್ಯ ಜಟಾಪಟಿ: ಸಿಎಂಗೆ ಆಹ್ವಾನವಿಲ್ಲದಿದ್ದಕ್ಕೆ ಆಕ್ರೋಶ!

ಬೆಂಗಳೂರು: ಅಯೋಧ್ಯೆ ರಾಮಮಂದಿರ ವಿಚಾರ ಬಿಜೆಪಿ – ಕಾಂಗ್ರೆಸ್ ಗೆ ರಾಜಕೀಯದ ಸರಕಾಗಿಬಿಟ್ಟಿದೆ.. ಹಾದಿ ಬೀದಿಲಿ ರಾಮನ ಹೆಸರನ್ನ ಎಳೆದು ತಂದು ಜಟಾಪಟಿಗೆ ಇಳಿದಿದ್ದಾರೆ.. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವ್ರಿಗೆ ಆಹ್ವಾನ ಬಂದಿಲ್ಲ‌.. ಇದು ರಾಜ್ಯ ಕಾಂಗ್ರೆಸ್ ನಾಯಕರನ್ನ ಕೆರಳಿಸಿದ್ದು, ವಾಗ್ಯುದ್ಧಕ್ಕಿಳಿದಿದ್ದಾರೆ.. ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಭರ್ಜರಿ ಸಿದ್ದತೆ ನಡೀತಾ ಇದೆ.. ರಾಜ್ಯ ಬಿಜೆಪಿ ನಾಯಕರಂತೂ ರಾಮ ನಾಮ ಜಪ ಜೋರಾಗಿ ಮಾಡ್ತಿದ್ದಾರೆ.. ದೇಶದ ಪ್ರಮುಖ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, … Continue reading ರಾಮಮಂದಿರ ವಿಚಾರಕ್ಕೆ ಬಿಜೆಪಿ – ಕಾಂಗ್ರೆಸ್ ಮಧ್ಯ ಜಟಾಪಟಿ: ಸಿಎಂಗೆ ಆಹ್ವಾನವಿಲ್ಲದಿದ್ದಕ್ಕೆ ಆಕ್ರೋಶ!