ಸಾಮಾಜಿಕ ನ್ಯಾಯದ ಪರವಾಗಿಇರೋದಕ್ಕೆ ನನ್ನ ವಿರುದ್ಧ ಬಿಜೆಪಿ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಸಾಮಾಜಿಕ ನ್ಯಾಯದ ಪರವಾಗಿ ಇದ್ದೇನೆ ಅಂತ ಸಹಿಸಲು ಬಿಜೆಪಿಯವರಿಗೆ (BJP) ಆಗ್ತಿಲ್ಲ. ಹೀಗಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ ಎಂದು ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತೆ ಕಿಡಿಕಾರಿದ್ದಾರೆ. ಮಾಜಿ ಸಿಎಂ ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ದೇವರಾಜ್ ಅವರ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡ್ತಿದ್ದೇನೆ. ಬಡವರ ಪರ ಇದ್ದೇನೆ. ಇದೆಲ್ಲವನ್ನೂ ಮಾಡ್ತಿದ್ದೇನೆ ಅಂತ ಬಿಜೆಪಿ ಅವರಿಗೆ ನನ್ನ ಮೇಲೆ ಕೋಪ. ಅದಕ್ಕೆ ಸಿದ್ದರಾಮಯ್ಯರನ್ನ … Continue reading ಸಾಮಾಜಿಕ ನ್ಯಾಯದ ಪರವಾಗಿಇರೋದಕ್ಕೆ ನನ್ನ ವಿರುದ್ಧ ಬಿಜೆಪಿ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ