Rahul Gandhi: ಕರ್ನಾಟಕಕ್ಕೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ: ರಾಹುಲ್ ಗಾಂಧಿ ಕಿಡಿ
ಬಳ್ಳಾರಿ:- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್ಟಿ ಬದಲಾಯಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ. ಬಿಜೆಪಿ ಭಾರತೀಯ ಚೊಂಬು ಪಾರ್ಟಿ. ಪ್ರಧಾನಿ ನರೇಂದ್ರ ಮೋದಿ ಪಾರ್ಟಿ ನಿಮಗೆ ಖಾಲಿ ಚೊಂಬು ನೀಡಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಮತದಾನ ಮಾಡದವರ ಬಗ್ಗೆ ಆಕ್ರೋಶ ಹೊರ ಹಾಕಿದ ಅನಂತನಾಗ್..! ಬರ ಪರಿಹಾರ 18000 ಕೋಟಿ ರೂ. ಕೊಡಬೇಕಾಗಿತ್ತು. ಆದರೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ಗೆ ಶಕ್ತಿ ಕೊಡಿ. ಬಳ್ಳಾರಿ … Continue reading Rahul Gandhi: ಕರ್ನಾಟಕಕ್ಕೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ: ರಾಹುಲ್ ಗಾಂಧಿ ಕಿಡಿ
Copy and paste this URL into your WordPress site to embed
Copy and paste this code into your site to embed