ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ- ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ:- ಜನರಿಗೆ ತಪ್ಪು ಗ್ರಹಿಕೆ ಆಗಬಾರದು ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಆಘಾತಕಾರಿ ಘಟನೆ: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ! ಮತದಾರರು ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಜನಾದೇಶ ಕೊಟ್ಟಿದ್ದಾರೆ. ಹಾಗಾಗಿ ನಾವು ಬೀಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ಪ್ರತಿಕ್ರಿಯಿಸಿದರು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 … Continue reading ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ- ಸಚಿವ ಪ್ರಲ್ಹಾದ್ ಜೋಶಿ