ಸಿದ್ದು ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಯಾರಿಗೂ ಕೊಟ್ಟಿಲ್ಲ – ಜಮೀರ್..!

ಮಂಡ್ಯ:- ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಸರ್ಕಾರ ಯಾರಿಗೂ ಕೊಟ್ಟಿಲ್ಲ ಎಂದು ಜಮೀರ್ ಅಹ್ಮದ್‌ ಹೇಳಿದ್ದಾರೆ Breaking: ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಮಗಳು ವಿಧಿವಶ…! ಈ ಸಂಬಂಧ ಮಾತನಾಡಿದ ಅವರು,2017 ರಿಂದ 19ರಲ್ಲಿ ಮಂಜೂರಾತಿ ಆದ ಮನೆಗಳನ್ನು ಯಾರಿಗೂ ಕೊಟ್ಟಿಲ್ಲ. ಒಂದು ವೇಳೆ ಬಿಜೆಪಿ ಮನೆ ನೀಡಿರುವುದಾಗಿ ಹೇಳಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದರು. ಯಾವಾಗ ಹಿಂದಿನ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಇರುವಾಗ ಸಲ್ಮಂ ಬೋರ್ಡ್​​ ಅಲ್ಲಿ ಒಂದು ಲಕ್ಷಕ್ಕೂ … Continue reading ಸಿದ್ದು ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಯಾರಿಗೂ ಕೊಟ್ಟಿಲ್ಲ – ಜಮೀರ್..!