ಪಕ್ಷ ಸೇರುವಂತೆ ಸುಮಲತಾಗೆ ಬಿಜೆಪಿ ಆಹ್ವಾನ! – ಬೆಂಬಲಿಗರ ಜತೆ ಚರ್ಚಿಸಿ ತೀರ್ಮಾನ ಎಂದ ಸಂಸದೆ!

ಬೆಂಗಳೂರು:– ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ ಮತ್ತು ಪ್ರೀತಂ ಗೌಡ ಸುಮಲತಾ ನಿವಾಸಕ್ಕೆ ಆಗಮಿಸಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿದರು. ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ, ವಿಜಯೇಂದ್ರ, ಪ್ರೀತಂಗೌಡ ಒಂದು ಗಂಟೆಗಳ ಕಾಲ ಬಂದು ಮಾತನಾಡಿ ಅವರ ಭಾವನೆಯನ್ನು ಹೇಳಿ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಕೇಳಿದರು. ನಾಳೆ ಬೆಂಬಲಿಗರು ಬರುತ್ತಿದ್ದಾರೆ. ಅವರ ಭಾವನೆಯನ್ನು ಕೇಳಬೇಕಾದ ಕರ್ತವ್ಯವಿದೆ. ನಾನು ಕಾರ್ಯಕರ್ತರ ಭಾವನೆ ಕೇಳಿ ಮಂಡ್ಯದಲ್ಲಿ ನಿಲುವನ್ನು ತಿಳಿಸುತ್ತೇನೆ ಎಂದರು. ನಡುರಸ್ತೆಯಲ್ಲೇ ಹೆಡ್ ಕಾನ್ಸ್ ಟೇಬಲ್ … Continue reading ಪಕ್ಷ ಸೇರುವಂತೆ ಸುಮಲತಾಗೆ ಬಿಜೆಪಿ ಆಹ್ವಾನ! – ಬೆಂಬಲಿಗರ ಜತೆ ಚರ್ಚಿಸಿ ತೀರ್ಮಾನ ಎಂದ ಸಂಸದೆ!