ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಜಿ. ಪರಮೇಶ್ವರ್

ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹರಿಹಾಯ್ದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿಯವರು ಈ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸುತ್ತಾರೆ. ಇದು ರಾಜಕಾರಣ ಅಲ್ಲದೇ ಮತ್ತಿನ್ನೇನು. ನಮಗೂ ರಾಜಕಾರಣ ಮಾಡಲು ಬರುತ್ತದೆ. … Continue reading ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಜಿ. ಪರಮೇಶ್ವರ್