ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸದನದಲ್ಲೇ ಭಜನೆ, ಊಟ, ನಿದ್ದೆ!

ಬೆಂಗಳೂರು:- ಮೂಡ ಹಗರಣದ ಕುರಿತು ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆ ವಿಧಾನಸಭಾ ಒಳಗಡೆಯೇ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸಿದೆ. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಕೂಡ ಯೆಲ್ಲೋ ಅಲರ್ಟ್ ಘೋಷಣೆ! ಸದನದ ಬಾವಿಯೊಳಗೇ ಹಾಡು, ಭಜನೆಯ ಮಾಡಿದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು, ಸ್ವಂತ ಖರ್ಚಿನಲ್ಲಿಯೇ ಊಟ ತರಿಸಿಕೊಂಡು ಊಟ ಮಾಡಿದರು. ಬಳಿಕ ಸೋಫಾ, ನೆಲದ ಮೇಲೆ ಮಲಗಿದರು. ವಿಧಾನಸೌಧದಲ್ಲಿ ಸ್ಪೀಕರ್‌ ಊಟೋಪಚಾರವನ್ನು ತಿರಸ್ಕರಿಸಿದ ಪ್ರತಿಪಕ್ಷ ನಾಯಕರು, ಸ್ವಂತ ಖರ್ಚಿನಲ್ಲೇ ವಿಧಾನಸೌಧಕ್ಕೆ … Continue reading ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಸದನದಲ್ಲೇ ಭಜನೆ, ಊಟ, ನಿದ್ದೆ!