ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಎಲ್ಲಾರದ್ದು ಹೊರಬರಲಿದೆ: ಚಲುವರಾಯಸ್ವಾಮಿ ಹೊಸ ಬಾಂಬ್!
ಬೆಂಗಳೂರು:-ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಎಲ್ಲರದ್ದು ಹೊರಬರಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಾಕಷ್ಟು ವಿಚಾರ ಇದೆ ಅಂತ ಖಾಸಗಿ ಚಾನಲ್ನಲ್ಲಿ ನೋಡಿದ್ದೇನೆ. ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಎಲ್ಲರದ್ದು ಹೊರಬರಲಿದೆ. ಕುಮಾರಸ್ವಾಮಿ ಮತ್ತು ವಿಜಯೇಂದ್ರ ಬಗ್ಗೆ ನಾವೇನು ತೆಗೆಯೋದಕ್ಕೆ ಹೋಗಲ್ಲ. ಬಿಜೆಪಿಯವರು ಕುಮಾರಸ್ವಾಮಿ ಅವರನ್ನು ತೆಗೆಯುತ್ತಾರೆ ಪ್ರಕರಣ ಹೊರ ಬರುತ್ತದೆ ಎಂದಿದ್ದಾರೆ. ಗಂಡಸರೇ ಈ ರಹಸ್ಯ ನಿಮಗೆ ತಿಳಿದಿರಲಿ: ನಿಮ್ಮ ಲೈಂಗಿಕ ಜೀವನ ಸಖತ್ ಖುಷಿ … Continue reading ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಎಲ್ಲಾರದ್ದು ಹೊರಬರಲಿದೆ: ಚಲುವರಾಯಸ್ವಾಮಿ ಹೊಸ ಬಾಂಬ್!
Copy and paste this URL into your WordPress site to embed
Copy and paste this code into your site to embed