ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಎಲ್ಲಾರದ್ದು ಹೊರಬರಲಿದೆ: ಚಲುವರಾಯಸ್ವಾಮಿ ಹೊಸ ಬಾಂಬ್!

ಬೆಂಗಳೂರು:-ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಎಲ್ಲರದ್ದು ಹೊರಬರಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಾಕಷ್ಟು ವಿಚಾರ ಇದೆ ಅಂತ ಖಾಸಗಿ ಚಾನಲ್​ನಲ್ಲಿ‌ ನೋಡಿದ್ದೇನೆ. ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಎಲ್ಲರದ್ದು ಹೊರಬರಲಿದೆ. ಕುಮಾರಸ್ವಾಮಿ ಮತ್ತು ವಿಜಯೇಂದ್ರ ಬಗ್ಗೆ ನಾವೇನು ತೆಗೆಯೋದಕ್ಕೆ‌ ಹೋಗಲ್ಲ. ಬಿಜೆಪಿಯವರು ಕುಮಾರಸ್ವಾಮಿ ಅವರನ್ನು ತೆಗೆಯುತ್ತಾರೆ ಪ್ರಕರಣ ಹೊರ ಬರುತ್ತದೆ ಎಂದಿದ್ದಾರೆ. ಗಂಡಸರೇ ಈ ರಹಸ್ಯ ನಿಮಗೆ ತಿಳಿದಿರಲಿ: ನಿಮ್ಮ ಲೈಂಗಿಕ ಜೀವನ ಸಖತ್ ಖುಷಿ … Continue reading ಇನ್ನೊಂದು ವಾರದಲ್ಲಿ ಬಿಜೆಪಿ, ಜೆಡಿಎಸ್ ಎಲ್ಲಾರದ್ದು ಹೊರಬರಲಿದೆ: ಚಲುವರಾಯಸ್ವಾಮಿ ಹೊಸ ಬಾಂಬ್!