ಸರ್ಕಾರ ಉರುಳಿಸಲು ಬಿಜೆಪಿ- ಜೆಡಿಎಸ್ ಷಡ್ಯಂತ್ರ ಮಾಡ್ತಿದೆ: MB ಪಾಟೀಲ್

ರಾಮನಗರ:– ಸರ್ಕಾರ ಉರುಳಿಸಲು ಬಿಜೆಪಿ- ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಎಂದು MB ಪಾಟೀಲ್ ಹೇಳಿದ್ದಾರೆ. ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ರೂಪಿಸಿವೆ. ಇದರ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಷಾ ಇದ್ದಾರೆ ಎಂದರು. Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ರೈತ! ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ … Continue reading ಸರ್ಕಾರ ಉರುಳಿಸಲು ಬಿಜೆಪಿ- ಜೆಡಿಎಸ್ ಷಡ್ಯಂತ್ರ ಮಾಡ್ತಿದೆ: MB ಪಾಟೀಲ್