ಬಿಜೆಪಿ, ಜೆಡಿಎಸ್ ಮನಸ್ಸು ಹಾಲು ಜೇನು ಇದ್ದ ಹಾಗೆ: ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು : ಬಿಜೆಪಿ, ಜೆಡಿಎಸ್ ಮನಸ್ಸು ಹಾಗೂ ಹೃದಯ ಒಂದಾಗಿದೆ. ಎರಡೂ ಪಕ್ಷ ಹಾಲು ಜೇನು ಇದ್ದ ಹಾಗೆ. ಚಿನ್ನದ ರೀತಿಯೂ ಈ ಮೈತ್ರಿ ಇರಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹೇಳಿದರು.   Amith Sha Warning: ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಬಾರದು: ಅಮಿತ್‌ ಶಾ ವಾರ್ನಿಂಗ್ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ರಾಜಕೀಯಕ್ಕೆ ಬರಬೇಕು ಅಂತ ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಆದರೆ, ರಾಜಕೀಯವೇ ನನ್ನನ್ನ ಎಳೆದುಕೊಂಡಿದೆ. … Continue reading ಬಿಜೆಪಿ, ಜೆಡಿಎಸ್ ಮನಸ್ಸು ಹಾಲು ಜೇನು ಇದ್ದ ಹಾಗೆ: ಡಾ.ಸಿ.ಎನ್. ಮಂಜುನಾಥ್