ಬೆಂಗಳೂರು:- ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
World Cup: ದಕ್ಷಿಣ ಆಫ್ರಿಕಾ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಎತ್ತಿಹಿಡಿದ ನ್ಯೂಜಿಲೆಂಡ್!
ಈ ಸಂಬಂಧ ಮಾತನಾಡಿದ ಅವರು,ಮೈತ್ರಿ ಪಾಲನೆ ವಿಚಾರವಾಗಿ ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರ ಯತ್ನಿಸುತ್ತಿದ್ದಾರೆ.
ಕಾಂಗ್ರೆಸ್ನವರ ಜೊತೆ ಕೆಲ ಬಿಜೆಪಿಗರು ಸೇರಿಕೊಂಡಿದ್ದಾರೆ. ಇದಕ್ಕೆ ನಾನು ಆಸ್ಪದ ಕೊಡಲ್ಲ. ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು 2-3 ಬಾರಿ ಬೇಟಿ ಆಗಿದ್ದಾರೆ. ಪಕ್ಕದ ಕ್ಷೇತ್ರದ ಶಾಸಕರ ಜೊತೆಗೂ ಸಂಪರ್ಕದಲ್ಲಿ ಇದ್ದಾರೆ. ಇದೆಲ್ಲವೂ ಚರ್ಚೆ ನಡೀತಿದೆ.
ಒಟ್ಟಾರೆ ಕುಮಾರಸ್ವಾಮಿ ಹೆಸರು ಹಾಳು ಮಾಡಬೇಕು. ಬಿಜೆಪಿ ವರಿಷ್ಠರ ಜೊತೆಗೆ ಸಂಬಂಧ ಹಾಳು ಮಾಡುವ ಕೆಲಸವಾಗುತ್ತಿದ್ದು, ಅದಕ್ಕೆ ನಾನು ಯಾಕೆ ಬಲಿ ಆಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.