ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ನಾಯಕರ ಯತ್ನ: ಕುಮಾರಸ್ವಾಮಿ ಕಿಡಿ!

ಬೆಂಗಳೂರು:- ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. World Cup: ದಕ್ಷಿಣ ಆಫ್ರಿಕಾ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಎತ್ತಿಹಿಡಿದ ನ್ಯೂಜಿಲೆಂಡ್! ಈ ಸಂಬಂಧ ಮಾತನಾಡಿದ ಅವರು,ಮೈತ್ರಿ ಪಾಲನೆ ವಿಚಾರವಾಗಿ ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರ ಯತ್ನಿಸುತ್ತಿದ್ದಾರೆ. ಕಾಂಗ್ರೆಸ್​ನವರ ಜೊತೆ ಕೆಲ ಬಿಜೆಪಿಗರು ಸೇರಿಕೊಂಡಿದ್ದಾರೆ. ಇದಕ್ಕೆ ನಾನು ಆಸ್ಪದ ಕೊಡಲ್ಲ. ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು 2-3 ಬಾರಿ ಬೇಟಿ … Continue reading ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ನಾಯಕರ ಯತ್ನ: ಕುಮಾರಸ್ವಾಮಿ ಕಿಡಿ!