ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆ ತುರುವೇಕೆರೆ ಮಾಜಿ ಬಿಜೆಪಿ ಶಾಸಕ ಮಸಾಲೆ ಜಯರಾಮ್ ತೋಟದಲ್ಲಿ ಬಿಜೆಪಿ ಮುಖಂಡರ ಸಭೆ ಏರ್ಪಡಿಸಲಗಿತ್ತು. ಮಸಾಲೆ ಜಯರಾಮ್ ನೇತೃತ್ವದಲ್ಲಿ ನಡೆದ ಸಭೆಯಾಗಿದ್ದು,
ಬಿಜೆಪಿ ಅಭ್ಯರ್ಥಿ ಸೋಮಣ್ಣ ಗೆಲ್ಲಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕ್ಷೇತ್ರದಲ್ಲಿ ಅತಿಹೆಚ್ಚು ಲೀಡ್ ನೀಡಲು ಮುಖಂಡರಿಗೆ ಸೂಚಿಸಲು ಸಭೆಯಾಗಿದ್ದು, ನೂರಾರು ಬಿಜೆಪಿ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.