ಕೋವಿಡ್ ಹೆಸರಲ್ಲಿ ಬಿಜೆಪಿ ಸಾವಿರಾರು ಕೋಟಿ ಲೂಟಿ ಮಾಡಿದೆ: ಎಂಬಿ ಪಾಟೀಲ್!

ಬೆಂಗಳೂರು:- ಬಿ.ವೈ. ವಿಜಯೇಂದ್ರರ ನಾಯಕತ್ವವನ್ನು ಬಿಜೆಪಿ ನಾಯಕರು ಒಪ್ಪಿಕೊಂಡಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ. ವಿಜಯೇಂದ್ರ ಹೆಚ್ಚಿನ ದಿನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವುದಿಲ್ಲ. ಶೀಘ್ರದಲ್ಲಿಯೇ ಅವರು ಆ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಆರ್.ಅಶೋಕ್ ಮತ್ತು ಅಶ್ವತ್ಥ ನಾರಾಯಣ್ ಅವರು, ವಿಜಯೇಂದ್ರರ ನಾಯಕತ್ವವನ್ನು ಒಪ್ಪಿಕೊಂಡಿಲ್ಲ ಎಂದರು. Vijayapura: ರಥದ ಚಕ್ರಕ್ಕೆ ಸಿಲುಕಿ ಜಾತ್ರೆಯಲ್ಲಿ ಯುವಕ ಸಾವು! ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಮಾತನಾಡುವ ವಿಜಯೇಂದ್ರ, ಅವರ ತಂದೆ ಬಿಎಸ್ ಯಡಿಯೂರಪ್ಪ … Continue reading ಕೋವಿಡ್ ಹೆಸರಲ್ಲಿ ಬಿಜೆಪಿ ಸಾವಿರಾರು ಕೋಟಿ ಲೂಟಿ ಮಾಡಿದೆ: ಎಂಬಿ ಪಾಟೀಲ್!