High Court: ಹೈಕೋರ್ಟ್ ನಿಂದ ಬಿಜೆಪಿ ಶಾಸಕನಿಗೆ ಸಿಕ್ತು ಬಿಗ್ ರಿಲೀಫ್ – ಕಾರಣ ಇಲ್ಲಿದೆ!
ಬೆಂಗಳೂರು :- ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ರಿದ್ದ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ. ಅಲ್ಲದೇ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸಲು ಆದೇಶದಲ್ಲಿ ಸೂಚಿಸಿದೆ. ಇದರಿಂದ ಶಾಸಕ ಉದಯ್ ಗರುಡಾಚಾರ್ಗೆ ಬಿಗ್ ರಿಲಿಫ್ ಸಿಕ್ಕಂತಾಗಿದೆ. IPL 2024: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ, ಡೆಲ್ಲಿ ಬ್ಯಾಟಿಂಗ್! 2018 ರಲ್ಲಿ ಚಿಕ್ಕಪೇಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ … Continue reading High Court: ಹೈಕೋರ್ಟ್ ನಿಂದ ಬಿಜೆಪಿ ಶಾಸಕನಿಗೆ ಸಿಕ್ತು ಬಿಗ್ ರಿಲೀಫ್ – ಕಾರಣ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed