High Court: ಹೈಕೋರ್ಟ್ ನಿಂದ ಬಿಜೆಪಿ ಶಾಸಕನಿಗೆ ಸಿಕ್ತು ಬಿಗ್ ರಿಲೀಫ್ – ಕಾರಣ ಇಲ್ಲಿದೆ!

ಬೆಂಗಳೂರು :- ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೈಕೋರ್ಟ್ ಬಿಗ್​ ರಿಲೀಫ್ ನೀಡಿದೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್​ರಿದ್ದ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ. ಅಲ್ಲದೇ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸಲು ಆದೇಶದಲ್ಲಿ ಸೂಚಿಸಿದೆ. ಇದರಿಂದ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್ ರಿಲಿಫ್ ಸಿಕ್ಕಂತಾಗಿದೆ. IPL 2024: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ, ಡೆಲ್ಲಿ ಬ್ಯಾಟಿಂಗ್! 2018 ರಲ್ಲಿ ಚಿಕ್ಕಪೇಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ … Continue reading High Court: ಹೈಕೋರ್ಟ್ ನಿಂದ ಬಿಜೆಪಿ ಶಾಸಕನಿಗೆ ಸಿಕ್ತು ಬಿಗ್ ರಿಲೀಫ್ – ಕಾರಣ ಇಲ್ಲಿದೆ!