BJP ಶಾಸಕ ಮುನಿರತ್ನಗೆ ICUನಲ್ಲಿ ಚಿಕಿತ್ಸೆ: ದಿಢೀರ್ ಏನಾಯ್ತು!?

ಬೆಂಗಳೂರು:– ಶಾಸಕ ಮುನಿರತ್ನರನ್ನ ಪೊಲೀಸರು ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. Power Cut: ಇಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ! ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನರನ್ನ ಸಂಜೆ ಬೌರಿಂಗ್‌ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಕಾರ್ಡಿಯಾಲಜಿಸ್ಟ್‌ಗೆ ತೋರಿಸುವಂತೆ ವೈದ್ಯರು ಸೂಚಿನೆ ಮೇರೆಗೆ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೀಗಾಗಿ ಮುನಿರತ್ನಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯು ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರಿದೆ ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿಚಾರಣೆ ಮಾಡಲಾಗುತ್ತಿದ್ದು, … Continue reading BJP ಶಾಸಕ ಮುನಿರತ್ನಗೆ ICUನಲ್ಲಿ ಚಿಕಿತ್ಸೆ: ದಿಢೀರ್ ಏನಾಯ್ತು!?