ಮಳೆಹಾನಿ ಪ್ರದೇಶಕ್ಕೆ ತಡವಾಗಿ ಬಂದ ಬಿಜೆಪಿ ಶಾಸಕ: ಗ್ರಾಮಸ್ಥರಿಂದ ತರಾಟೆ, ನಾಯಿ ಎಂದು ನಿಂದಿಸಿದ ಹರೀಶ್ ಪೂಂಜಾ!
ಮಂಗಳೂರು:– ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಗ್ರಾಮಸ್ಥರು ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ ರಸ್ತೆ ಬಿರುಕು ಬಿಟ್ಟು ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಅಡಚಣೆ ಉಂಟಾಗಿತ್ತು. ಕಾರಿನಲ್ಲಿ ಮಲಗೋ ಮುನ್ನ ಹುಷಾರ್: ಉಸಿರುಗಟ್ಟಿ ವ್ಯಕ್ತಿ ಸಾವು! ಇಲ್ಲಿಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಸ್ಥಳೀಯ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಳೆ ಹಾನಿ ಪ್ರದೇಶಕ್ಕೆ … Continue reading ಮಳೆಹಾನಿ ಪ್ರದೇಶಕ್ಕೆ ತಡವಾಗಿ ಬಂದ ಬಿಜೆಪಿ ಶಾಸಕ: ಗ್ರಾಮಸ್ಥರಿಂದ ತರಾಟೆ, ನಾಯಿ ಎಂದು ನಿಂದಿಸಿದ ಹರೀಶ್ ಪೂಂಜಾ!
Copy and paste this URL into your WordPress site to embed
Copy and paste this code into your site to embed