DCM ಡಿಕೆ ಶಿವಕುಮಾರ್ ಗೆ ಅಭಿನಂದನೆ ತಿಳಿಸಿದ ಬಿಜೆಪಿ ಸಂಸದ ಡಾ. ಕೆ ಸುಧಾಕರ್!

ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಧನ್ಯವಾದ ತಿಳಿಸಿದ್ದಾರೆ. ಮಾವಿನ ಎಲೆಗಳ ಆರೋಗ್ಯ ಬೆನಿಫಿಟ್ ಬಗ್ಗೆ ಕೇಳಿದ್ರೆ ನೀವೇ ಅಚ್ಚರಿ ಪಡ್ತೀರಾ! ಈ ಸಂಬಂಧ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಕೀಯ ಮಾಡಲು ಹೋಗುವುದಿಲ್ಲ ಎಂದರು. 2014 ರಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನನ್ನ ಅಧ್ಯಕ್ಷತೆಯಲ್ಲೇ ಶಂಕುಸ್ಥಾಪನೆ ಮಾಡಿದರು. ಇವತ್ತು ಯೋಜನೆಯ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು … Continue reading DCM ಡಿಕೆ ಶಿವಕುಮಾರ್ ಗೆ ಅಭಿನಂದನೆ ತಿಳಿಸಿದ ಬಿಜೆಪಿ ಸಂಸದ ಡಾ. ಕೆ ಸುಧಾಕರ್!