ಸಂವಿಧಾನ ಉಳಿಯಲು ಬಿಜೆಪಿ ಸೋಲಿಸಬೇಕು – ಸಿದ್ದರಾಮಯ್ಯ ಕರೆ!

ಮೈಸೂರು:- ಸಂವಿಧಾನ ಉಳಿಯಲು ಬಿಜೆಪಿ ಸೋಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಂವಿಧಾನ ಕೆಟ್ಟವರ ಕೈಯಲ್ಲಿ ಸಿಲುಕಿದೆ. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿಯನ್ನು ಸೋಲಿಸಬೇಕು. IPL 2024: ತವರಲ್ಲಿ ಮತ್ತೆ ಮುಗ್ಗರಿಸಿದ RCB – ಲಕ್ನೋಗೆ 28 ರನ್‌ಗಳ ಸೂಪರ್‌ ಜಯ ! ದಲಿತರನ್ನು ದೇವರ ಗರ್ಭಗುಡಿ ಒಳಗಡೆಯೇ ಬಿಡುವುದಿಲ್ಲ. ಹೀಗಾಗಿ ದಲಿತರು ಮತ್ತೆ ಬಿಜೆಪಿಯವರ ಮುಖ ನೋಡಬೇಡಿ. ಸಾಮಾಜಿಕ ನ್ಯಾಯಕ್ಕೆ ಬಿಜೆಪಿಯವರು ವಿರುದ್ಧವಾಗಿದ್ದಾರೆ. ಬಿಜೆಪಿ ಸಮಾಜಕ್ಕೆ ಡೇಂಜರ್. ಬಿಜೆಪಿ ಆರ್​ಎಸ್ಎಸ್​ನ ಮತ್ತೊಂದು … Continue reading ಸಂವಿಧಾನ ಉಳಿಯಲು ಬಿಜೆಪಿ ಸೋಲಿಸಬೇಕು – ಸಿದ್ದರಾಮಯ್ಯ ಕರೆ!