Hubballi: ಜಮೀರ್‌ ಅಹ್ಮದ್‌ ವಿರುದ್ದ ಬಿಜೆಪಿ ಎಸ್ಸಿ ಮೋರ್ಚಾ ದೂರು!

ಹುಬ್ಬಳ್ಳಿ: ಸಚಿವ ಜಮೀರ್ ಅಹ್ಮದ್ ಅವರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಹಾಗೂ ರಾಜ್ಯಪಾಲರಿಗೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿದ್ದು, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಉಪನಗರ ಠಾಣೆಗೆ ದೂರು ನೀಡಿದರು. ಕೋಲ್ಕತಾ ಘಟನೆಯಿಂದ ಎಚ್ಚೆತ್ತ ಕರ್ನಾಟಕ: ವೈದ್ಯಕೀಯ ಸಿಬ್ಬಂದಿ ಭದ್ರತೆಗೆ ಮುಂದಾದ ಆರೋಗ್ಯ ಇಲಾಖೆ! ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ವೇಳೆ ಸಚಿವ ಜಮೀರ್ ಅಹ್ಮದ್ ಅವರು … Continue reading Hubballi: ಜಮೀರ್‌ ಅಹ್ಮದ್‌ ವಿರುದ್ದ ಬಿಜೆಪಿ ಎಸ್ಸಿ ಮೋರ್ಚಾ ದೂರು!