ಬಿಜೆಪಿಯಲ್ಲಿ ಕುಟುಂಬದ ರಾಜಕಾರಣದ ಬಗ್ಗೆ ಯೋಚನೆ ಮಾಡಬೇಕು- ಸತೀಶ್ ಜಾರಕಿಹೊಳಿ!

ಹುಬ್ಬಳ್ಳಿ: ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಇದೀಗ ಬಿಜೆಪಿಯಲ್ಲಿ ಆಗುತ್ತಿರುವುದೇನು? ರಾಜಕಾರಣದಲ್ಲಿ ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು. ತಮಿಳುನಾಡಲ್ಲಿ ಭಾರೀ ಮಳೆ: ಸುವರ್ಣಾವತಿ ಜಲಾಶಯ ಸಂಪೂರ್ಣ ಭರ್ತಿ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸುಮಾರು ಐದಾರು ಕುಟುಂಬಗಳು ಕುಟುಂಬ ರಾಜಕಾರದಲ್ಲಿವೆ. ಇದು ರಾಜಕಾರಣದಲ್ಲಿ ಸ್ವಾಭಾವಿಕ. ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು. ಹೇಳಿಕೆ ನೀಡುತ್ತಿದ್ದವರೇ ಇದೀಗ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದರು. … Continue reading ಬಿಜೆಪಿಯಲ್ಲಿ ಕುಟುಂಬದ ರಾಜಕಾರಣದ ಬಗ್ಗೆ ಯೋಚನೆ ಮಾಡಬೇಕು- ಸತೀಶ್ ಜಾರಕಿಹೊಳಿ!