ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸೂಚಿಸಿದ ಅಭ್ಯರ್ಥಿಗೆ ಬಿಜೆಪಿ ಬೆಂಬಲ: ಬಿವೈ ವಿಜಯೇಂದ್ರ!

ಬೆಂಗಳೂರು:- ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸೂಚಿಸಿದ ಅಭ್ಯರ್ಥಿಗೆ ಬಿಜೆಪಿ ಬೆಂಬಲ ಸೂಚಿಸಲಾಗುತ್ತದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ ಕಾರನ್ನು ಪದೇ ಪದೇ ನೀರಿನಿಂದ ತೊಳೆಯುತ್ತಿದ್ದೀರಾ!? ಹಾಗಿದ್ರೆ ಇದು ನೀವು ತಿಳಿಯಲೇಬೇಕಾದ ವಿಚಾರ! ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದು ತಮ್ಮ ಪಕ್ಷಕ್ಕೆ ಅನಿರೀಕ್ಷಿತವೇನಲ್ಲ, ಇಂಥದೊಂದು ತೀರ್ಮಾನ ಅವರು ತೆಗೆದುಕೊಳ್ಳುವ ಬಗ್ಗೆ ತಮಗೆ ಅನುಮಾನ ಮತ್ತು ನಿರೀಕ್ಷೆಯಿತ್ತು ಎಂದರು. ತಮ್ಮ ನಿರ್ಣಯ ಸರಿಯೋ ತಪ್ಪೋ ಅನ್ನೋದು ಯೋಗೇಶ್ವರ್ ಅವರಿಗೆ ಮುಂದೆ ಗೊತ್ತಾಗಲಿದೆ, ಅವರು ಹೋಗಿದ್ದರಿಂದ ಪಕ್ಷಕ್ಕೆ ನಷ್ಟವೇನೂ … Continue reading ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸೂಚಿಸಿದ ಅಭ್ಯರ್ಥಿಗೆ ಬಿಜೆಪಿ ಬೆಂಬಲ: ಬಿವೈ ವಿಜಯೇಂದ್ರ!