ಬಿಜೆಪಿ ಟಿಕೆಟ್ ವಂಚನೆ ಆರೋಪ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದ ಮೂವರ ವಿರುದ್ಧ FIR!

ಬೆಂಗಳೂರು:- ಬಿಜೆಪಿ ಟಿಕೆಟ್‌ ಹೆಸರಲ್ಲಿ 2 ಕೋಟಿ ರೂ. ವಂಚನೆ ಮಾಡಿದ ಆರೋಪದಡಿ ಸಚಿವ ಪ್ರಹ್ಲಾದ್‌ ಜೋಶಿ ಸಹೋದರರ ವಿರುದ್ಧ ಪೊಲೀಸ್‌ ಕೇಸ್‌ ದಾಖಲಾಗಿದೆ. ಬೆದರಿಕೆ ಆರೋಪ: ನಟ ದರ್ಶನ್ ವಿರುದ್ಧ ದೂರು ಕೊಟ್ಟ ನಿರ್ಮಾಪಕ! ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್‌ ಸಿಂಗ್ ಚವ್ಹಾಣ್‌ ಅವರಿಂದ ₹2 ಕೋಟಿ ಸುಲಿಗೆ ಮಾಡಿದ್ದ ಆರೋಪದ ಅಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ, … Continue reading ಬಿಜೆಪಿ ಟಿಕೆಟ್ ವಂಚನೆ ಆರೋಪ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದ ಮೂವರ ವಿರುದ್ಧ FIR!