ಅಂಬೇಡ್ಕರ್‌ ಜಯಂತಿಯಂದೇ ಪ್ರಾಣಾಳಿಕೆ ಬಿಡುಗಡೆ ಮಾಡಲಿದೆ ಬಿಜೆಪಿ!

ನವದೆಹಲಿ:- ದಲಿತ ಸಮುದಾಯದ ನಾಯಕ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ತಾಪಮಾನ ಹೆಚ್ಚಳ: ಮಣ್ಣಿನ ಮಡಿಕೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್! ಮೋದಿಯವರು ತಮ್ಮ ಭಾಷಣದಲ್ಲಿ ಯುವಕರು, ಮಹಿಳೆಯರು, ರೈತರು ಮತ್ತು ಬಡವರು ನಮ್ಮ ಸರ್ಕಾರದ ನಾಲ್ಕು ಜಾತಿಗಳು ಎಂದು ಆಗಾಗ ಪ್ರಸ್ತಾಪ ಮಾಡುತ್ತಿದ್ದರು. … Continue reading ಅಂಬೇಡ್ಕರ್‌ ಜಯಂತಿಯಂದೇ ಪ್ರಾಣಾಳಿಕೆ ಬಿಡುಗಡೆ ಮಾಡಲಿದೆ ಬಿಜೆಪಿ!