ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರ ಆಕ್ರೋಶ!

ಗದಗ:- ಮೀಸಲಾತಿ ರದ್ದು ಮಾಡ್ತೇವೆ ಅನ್ನೋ ರಾಹುಲ್ ಗಾಂಧಿ‌ ಹೇಳಿಕೆ ವಿಚಾರ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾದಿಂದ ಪ್ರತಿಭಟನೆ ಜರುಗಿದೆ. ಸುಮ್ಮನೆ ಬಿಡಲ್ಲ, ಬಂದು​​ ಗತಿ ಕಾಣಿಸುತ್ತೇವೆ: ಗೃಹ ಸಚಿವರು ಹೀಗೆ ಹೇಳಿದ್ಯಾರಿಗೆ!? ಗದಗ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಗದಗ ಹುಬ್ಬಳ್ಳಿ ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ ಕಿಡಿಕಾರಿದ್ದು, ಕೆಲಲಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ರಾಹುಲ್ ಸಂಸತ್ ಸದಸ್ಯತ್ವ … Continue reading ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರ ಆಕ್ರೋಶ!