ಬೆಂಗಳೂರು:- ನಗರದ ಪ್ರಯಾಣಿಕರಿಗೆ ಬಿಎಂಟಿಸಿ ಹೆಚ್ಚುವರಿ ಬಸ್ಗಳ ಯೋಜನೆ ಮಾಡಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ -ಡಿಕೆ ಸುರೇಶ್
ಜೂನ್ 13, 16, 19 ಹಾಗೂ 23ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ಸರಣಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಪ್ರೇಮಿಗಳ ಪ್ರಯಾಣದ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ.
ಬೆಂಗಳೂರು ನಗರದ ವಿವಿಧ ಭಾಗಗಳಿಂದ ಸುಮಾರು 25ಕ್ಕೂ ಅಧಿಕ ಬಸ್ಗಳು ಸೇವೆ ನೀಡಲಿವೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)